ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು: ಮೊನ್ನೆ ನಡೆದ545 ಪಿಎಸ್ಐ ಹುದ್ದೆಗೆ ಆಯ್ಕೆಯಾಗಿ, 178th Rank ಪಡೆಯುವ ಮೂಲಕ ಕೆಲಸ ಗಿಟ್ಟಿಸಿದ್ದ ಶಿವರಾಜಕುಮಾರ ನಿನ್ನೇ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಶಿವರಾಜ್ ಕುಮಾರ,ಬೆಂಗಳೂರು ನಗರ ಕಮಿಷನರೇಟ್ ನಲ್ಲಿ ಪಿ ಎಸ್ ಐ ಆಗಿ ಕೆಲಸ ಮಾಡಬೇಕಿತ್ತು. ಕಳೆದ ನಾಲ್ಕು ವರ್ಷಗಳಿಂದ ಪಿ ಎಸ್ ಐ ಆಗಲು ತಯಾರಿ ನಡೆಸಿ, ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದರು.ಶಿವರಾಜಕುಮಾರ ಲಿಂಗಸೂಗೂರು ತಾಲೂಕಿನ ರಾಂಪೂರ್ ಎಂಬ ಗ್ರಾಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದ್ದರು.
ಗಮನಿಸಿ
- ಠಾಣೆ ಸಮೀಪವೇ ಓಸಿ-ಮಟ್ಕಾ ಆರೋಪ : ಒಂದು ಕಡೆ ದಾಳಿ, ಮತ್ತೊಂದೆಡೆ ‘ಡಿಜಿಟಲ್’ ದಂಧೆ ಜೋರು..?
- ಅಂಬೇವಾಡಿಯೇ ಚಿರತೆಯ ಅಡ್ಡಾ! ಹೋಮ್ಸ್ಟೇ ಬಳಿ ಮತ್ತೆ ಪ್ರತ್ಯಕ್ಷ
- ಅಘನಾಶಿನಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಮತಾ ನಾಯ್ಕಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ
- 30 ನಿಮಿಷದಲ್ಲೇ 42 ಗ್ರಾಂ ಚಿನ್ನದ ಮಾಂಗಲ್ಯ ಸರ ಪತ್ತೆ : ಕುಮಟಾ ಪೊಲೀಸರ ಮಿಂಚಿನ ಕಾರ್ಯಚರಣೆ

