ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ.
ನಾಲ್ವರು ಮೀನುಗಾರರು ಸೇರಿಕೊಂಡು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮದ್ರದಲ್ಲಿ ಭಾರೀ ಪ್ರಮಾಣದಲ್ಲಿ ಬಿಸಿದ ಗಾಳಿಯಿಂದಾಗಿ ದೋಣಿ ಪಲ್ಟಿಯಾಗಿ ನಾಲ್ವರು ಮುಳುಗಡೆಯಾಗುತ್ತಿದ್ದರು. ಈ ವೇಳೆ ಅಲ್ಲೆ ಹತ್ತಿರದಲ್ಲಿ ಬರುತ್ತಿದ್ದ ಮಂಗಳೂರು ಮೂಲದ (ಒಸಿನ್ ಬ್ಲೂ) ಬೋಟ್ನಲ್ಲಿದ್ದವರು ಮಳುಗಡೆಯಾಗುತ್ತಿದ್ದ ಮೀನುಗಾರರನ್ನ ರಕ್ಷಣೆ ಮಾಡಿದ್ದಾರೆ.
ಗಮನಿಸಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




