ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿ ನಡೆದಿದೆ.
ನಾಲ್ವರು ಮೀನುಗಾರರು ಸೇರಿಕೊಂಡು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮದ್ರದಲ್ಲಿ ಭಾರೀ ಪ್ರಮಾಣದಲ್ಲಿ ಬಿಸಿದ ಗಾಳಿಯಿಂದಾಗಿ ದೋಣಿ ಪಲ್ಟಿಯಾಗಿ ನಾಲ್ವರು ಮುಳುಗಡೆಯಾಗುತ್ತಿದ್ದರು. ಈ ವೇಳೆ ಅಲ್ಲೆ ಹತ್ತಿರದಲ್ಲಿ ಬರುತ್ತಿದ್ದ ಮಂಗಳೂರು ಮೂಲದ (ಒಸಿನ್ ಬ್ಲೂ) ಬೋಟ್ನಲ್ಲಿದ್ದವರು ಮಳುಗಡೆಯಾಗುತ್ತಿದ್ದ ಮೀನುಗಾರರನ್ನ ರಕ್ಷಣೆ ಮಾಡಿದ್ದಾರೆ.
ಗಮನಿಸಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ

