ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ: ಉತ್ತರಕನ್ನಡ ಜಿಲ್ಲೆಯ( Uttara Kannada district) ಕಂದಾಯ ಇಲಾಖೆಗಳ(Revenue Department) ಶಿರಸ್ತೇದಾರ ಹಾಗೂ ಉಪ ತಹಶೀಲ್ದಾರರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.
ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುಮಟಾದ(kumta) ಆಡಳಿತ ಸೌಧ ಕಚೇರಿಯಲ್ಲಿ ಸಭೆ ನಡೆಸಿ ಪದಾಧಿಕಾರಿಗಳನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಟಿ.ಎಸ್.ಗಾಣಿಗೇರ್, ಉಪತಹಸೀಲ್ದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಪೂಜಾರಿ,ಶಿರಸ್ತೇದಾರ, ಕುಮಟಾ(kumta), ರಾಜ್ಯ ಪರಿಷತ್ ಸದಸ್ಯರಾಗಿ ಶ್ರೀಧರ ನಾಯ್ಕ,ಉಪ ತಹಸೀಲ್ದಾರ(Tehsildar) ಕಾರವಾರ,ಜಿಲ್ಲಾ ಖಜಾಂಚಿಯಾಗಿ ಜಿ. ಎಲ್. ಶ್ಯಾಮಸುಂದರ, ಶಿರಸ್ತೆದಾರ ಅವರನ್ನ ಆಯ್ಕೆ ಮಾಡಲಾಯಿತು..
ಇದನ್ನೂ ಓದಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ

