ಇತ್ತೀಚೆಗೆ ಕೊನೆಗೌಡರು ಕೊನೆ ಕೊಯ್ಯುವಾಗ ಬಿದ್ದು ಜೀವಕ್ಕೆ ಅಪಾಯವನ್ನು ಮಾಡಿಕೊಳ್ಳುವುದು ಕಾಣುತ್ತಿದ್ದೇವೆ.ಇದನ್ನ ಮನಗಂಡು ಇಂಡಿಯನ್ ಪೋಸ್ಟ್ ಆಫೀಸ್ ಯೋಜನೆ ಆದ 10 ಲಕ್ಷ ರೂಪಾಯಿಯಷ್ಟು ಪ್ರಾಣಾಪಾಯ ಸಂಭವಿಸಿದಾಗ
ಅವರ ಕುಟುಂಬಕ್ಕೆ ಬರುವಂತೆ, ಶಸ್ತ್ರ ಚಿಕಿತ್ಸೆಗೆ 60,000 ವರೆಗೆ ಸಹಾಯ ಸಿಗುವ ಇನ್ಸುರೆನ್ಸ್ ಗ್ರೂಪ್ ಅಕ್ಸಿಡೆಂಟ್ ಗಾರ್ಡ್ ಪಾಲಿಸಿಯ 1ವರ್ಷದ ಅವಧಿಗೆ ವಿಮಾ ಕಂತನ್ನು ತುಂಬಿಕೊಡಲು ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನಿರ್ಧಾರ ಮಾಡಿದೆ, ಕೊನೆಗೌಡರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.
ಬುಧವಾರ ಬೆಳಿಗ್ಗೆ 10 ಗಂಟೆ ಇಂದ .TRC. ಸಭಾಂಗಣ ಎ. ಪಿ. ಎಂ. ಸಿ ಅವರಣದಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಬರುವಾಗ ಆಧಾರ ಕಾರ್ಡ್ ಹಾಗು ಮೊಬೈಲ್ ಕಡ್ಡಾಯವಾಗಿ ತರಬೇಕೆಂದು ಈ ಮೂಲಕ ತಿಳಿಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ : ಜಿ. ಜಿ . ಹೆಗಡೆ 9740673262 ಅವರನ್ನು ಸಂಪರ್ಕಿಸಬಹುದು.
ಇದನ್ನೂ ಓದಿ
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ

