ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ಸ್ಪೀರಿಟ್ ತುಂಬಿದ ಲಾರಿ ಪಲ್ಟಿಯಾಗಿ ಲಕ್ಷಾಂತರ ರೂ ಮೌಲ್ಯದ ಸ್ಪೀರಿಟ್ ಹೆದ್ದಾರಿಯಲ್ಲಿ ನಾಶವಾಗಿರುವ ಘಟನೆ ಮುರುಡೇಶ್ವರ ಬಸ್ತಿ ಬಳಿ ನಡೆದಿದೆ.
ಅಬಕಾರಿ ಇಲಾಖೆಯ ಸುಪರ್ದಿಯಲ್ಲಿ ಸಾಗಟ ಮಾಹಾರಾಷ್ಟ್ರದಿಂದ ಕೇರಳಕ್ಕೆ ಸಾಗಿಸುತ್ತಿದ್ದ 9ಸಾವಿರ ಲೀಟರ್ ದ್ರಾಕ್ಷಾ ಸ್ಪೀರಿಟ್ ತುಂಬಿದ ಲಾರಿ ಮುರುಡೇಶ್ವರದ ಬಸ್ತಿ ಬಳಿ ಪಲ್ಟಿಯಾಗಿದೆ.ಇದರಿಂದಾಗಿ ಲಾರಿಯಲ್ಲಿದ್ದ ಲಕ್ಷಾಂತ ರೂಪಾಯಿ ಮೌಲ್ಯದ ಸ್ಪೀಟ್ ರಾಷ್ಟೀಯ ಹೆದ್ದಾರಿಯಲ್ಲಿ ನಾಶವಾಗಿದೆ…
ಬಸ್ತಿ ಬಳಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿವುದರಿಂದಲ್ಲೆ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ.ಸ್ಥಳಕ್ಕೆ ಅಗ್ನಿಶಾಮಕ ಹಾಗೂ ಪೋಲಿಸರ ದೌಡಾಯಿಸಿದ್ದಾರೆ..
ಇದನ್ನೂ ಓದಿ
- ಸಾಮಾಜಿಕ ಕಾಳಜಿಗೆ ಸಾಕ್ಷಿಯಾದ ತಹಶೀಲ್ದಾರ: ಐದು ಸರ್ಕಾರಿ ಶಾಲೆಗಳಿಗೆ ವಾಟರ್ ಪ್ಯೂರಿಫೈಯರ್
- ಭೀಕರ ಸರಣಿ ರಸ್ತೆ ಅಪಘಾತ: ಕುಮಟಾ ಮೂಲದ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ
- ನಿಯಂತ್ರಣ ತಪ್ಪಿ ಗಟಾರಕ್ಕೆ ಜಾರಿದ ಸಾರಿಗೆ ಬಸ್; ಪ್ರಯಾಣಿಕರು ಸುರಕ್ಷಿತ
- ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್: 100 ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ

