ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಶಿರಸಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ನಿಲ್ದಾಣವನ್ನ ಮಾರ್ಚ್ 28ರಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಉದ್ಘಾಟಿಸಲಿದ್ದಾರೆ.
ಮಾರ್ಚ್ 28ರಂದು ಮಧ್ಯಾಹ್ನ 12-30ಕ್ಕೆ ಸಾರಿಗೆ ಸಚಿವ. ರಾಮಲಿಂಗಾ ರೆಡ್ಡಿ, ಈ ನೂತನ ಬಸ್ ನಿಲ್ದಾಣವನ್ನ ಉದ್ಘಾಟನೆಗೊಳಿಸಲಿದ್ದಾರೆ.ಅವರು ಹುಬ್ಬಳ್ಳಿ ಮೂಲಕ ಶಿರಸಿಗೆ ಆಗಮಿಸಲಿದ್ದು, ಬಸ್ ನಿಲ್ದಾಣಕ್ಕೆ ಚಾಲನೆ ನೀಡುವರು ಬಳಿಕ ಮಧ್ಯಾಹ್ನ 2ಗಂಟೆಗೆ ನಗರದ ಕಾಂಗ್ರೇಸ್ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ.
ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ,ಶಿರಸಿ ಶಾಸಕ ಭೀಮಣ್ಣ ನಾಯ್ಕ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಗಮನಿಸಿ