ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ: ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ.
ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಮೀನುಗಳು ಸಾವನ್ನಪ್ಪಿವೆ. ಎನ್ನಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ
- ಕರಾವಳಿಯಲ್ಲಿ ಭಾರೀ ಮಳೆ: ನಾಳೆ ಎಲ್ಲೆಲ್ಲಿ ಶಾಲೆ–ಕಾಲೇಜುಗಳಿಗೆ ರಜೆ?
- ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರ ಬದ್ಧ: ಉನ್ನತ ಮಟ್ಟದ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ
- ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ : ಬೈಕ್ ಸವಾರನ ಮೇಲೆ ಬಿದ್ದ ಮರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು,
- ಮೆಹೆಂದಿ ರಂಗು ಮಾಸುವ ಮುನ್ನವೇ ವಿಧಿಯ ಕ್ರೂರ ಆಟ: ಬೈಕ್ ಸ್ಕಿಡ್ ನವವಧು ಸ್ಥಳದಲ್ಲೇ ಸಾವು, ಪತಿ ಗಂಭೀರ..!

