ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ವಿರುದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ಬಸ್ ನಿಲ್ದಾಣದ ಎದುರು ರಸ್ತೆಯ ಮೇಲೆ ಕಾಲಡಿ ಬರುವಂತೆ ಪಾಪಿ ದೇಶವನ್ನು ಧ್ವಂಸ ಮಾಡಿ ಎಂಬರ್ಥದಲ್ಲಿ ಬರೆಹವುಳ್ಳ ಪಾಕಿಸ್ತಾನದ ಧ್ವಜವನ್ನು ಅಪರಿಚಿತರು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಪೇಪರ್ ಮೇಲೆ ಮುದ್ರಿತಗೊಂಡ ಪಾಕಿಸ್ತಾನದ ಧ್ವಜದ ಮಾಹಿತಿ ಪಡೆದ ತಕ್ಷಣ ಬಂದ ಪಿಎಸ್ಐ ಉದ್ದಪ್ಪ ಧರೆಪ್ಪನವರ್ ಪೋಸ್ಟರ್ ತೆರವು ಮಾಡಿ ಅದನ್ನು ವಶಕ್ಕೆ ಪಡೆದುಕೊಂಡರು.ಈ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ..
ಇದನ್ನೂ ಓದಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

