ಸುದ್ದಿಬಿಂದು ಬ್ಯೂರೋ‌ ವರದಿ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶ ಇದೀಗ ಪ್ರಕಟವಾಗಿದ್ದು ಕರಾವಳಿ ಜಿಲ್ಲೆಗೆ ಪ್ರಥಮ,ದ್ವೀತಿಯ, ತೃತೀಯ ಸ್ಥಾನ ಪಡೆದುಕೊಂಡಿದೆ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಜಿಲ್ಲೆಯ ಶಿವಮೊಗ್ಗ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದು, ಈ ಭಾರೀ ಸಹ ವಿದ್ಯಾರ್ಥಿನಿಯರೆ ಮೇಲುಗೈ ಸಾಧಿಸಿದ್ದಾರೆ
.

ಶಿರಸಿ ಶೈಕ್ಷಣಿಕ ಜಿಲ್ಲೆಯ.ಸರ್ಕಾರಿ ಉರ್ದು ಪ್ರೌಢಶಾಲೆ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ SSLC ಪರೀಕ್ಷೆ ಯಲ್ಲಿ 625 ಕೆ625 ಅಂಕ ಪಡೆದು ಫಸ್ಟ್ ರ್ಯಾಂಕ್ ಪಡೆದಿದ್ದಾಳೆ.

8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೇ ಬರೆದಿದ್ದುಷ ರಾಜ್ಯದಕ್ಕೆ 22 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಶೇ-74ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ 58.7 ಪುರುಷರು ತೆರ್ಗಡೆ ಹೊಂದಿದ್ದಾರೆ.

ಇದನ್ನೂ ಓದಿ