ಸುದ್ದಿಬಿಂದು ಬ್ಯೂರೋ ವರದಿ
ಭಟ್ಕಳ : ಆಪರೇಷನ್ ಸಿಂದೂರ್ ಬಗ್ಗೆ ನಮಗೆ ಗೌರವವಿದೆ.ಯೋಧರಿಗೆ ತಂದೆ ತಾಯಿಯ ಸ್ಥಾನ ಕೊಡುತ್ತೇವೆ. ಆದರೆ ಬಿಜೆಪಿಗರು ಅಪರೇಷನ್ ಸಿಂಧೂರ್ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಬಿಜೆಪಿ ವಿರುದ್ದ ಗುಡುಗಿದ್ದಾರೆ.
ನಮ್ಮ ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ ಪಾಪಿ ಪಾಕಿಸ್ತಾನದ ವಿರುದ್ದ ಕ್ರಮ ಕೈಗೊಳ್ಳಲು ನಾವು ಬೆಂಬಲಿಸಿದ್ದೆವು. ಆದರೆ ಬಿಜೆಪಿಗರಿಗೆ ಸಾವು ಬೇಕಾಗಿದೆ. ಈ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಸೈನಿಕರ ವಿಚಾರದಲ್ಲಿ ಬಿಜೆಪಿಗರು ರಾಜಕೀಯ ಮಾಡಬಾರದು.ನಾವು ಇಲ್ಲಿ ಬದುಕಿದ್ದೇವೆ ಎಂದರೆ ಅದು ಸೈನಿಕರಿಂದ ಎನ್ನುವುದನ್ನ ತಿಳಿದುಕೊಳ್ಳಬೇಕು. ಪದೇ ಪದೇ ಬಿಜೆಪಿಗರು ರಾಜಕೀಯ ಮಾಡುವುದು ಒಳ್ಳೆಯದಲ್ಲ ಎಂದರು.
ಇದನ್ನೂ ಓದಿ
- ಅಂಕೋಲಾದ ಹೊಟೇಲ್ ಒಂದರ ಮೇಲೆ ಹಠಾತ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ
- Teacher Award ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ : ತಿಮ್ಮಪ್ಪ ನಾಯಕ, ಮಾಲಿನಿ ನಾಯಕ ಸೇರಿ ಹಲವರು ಆಯ್ಕೆ
- ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪುರಸ್ಕಾರಕ್ಕೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಪುರಸ್ಕೃತರ ಹೆಸರು ಪ್ರಕಟ
- ಪತ್ರಕರ್ತೆ ರಾಧ ಹಿರೇಗೌಡರ್ಗೆ ಅವಮಾನಿಸಿದ R V ದೇಶ್ಪಾಂಡೆ ವಿರುದ್ಧ ಮಾಜಿ ಶಾಸಕ ಸುನೀಲ್ ಹೆಗಡೆ ಕಿಡಿ