ಸುದ್ದಿಬಿಂದು ಬ್ಯೂರೋ ವರದಿ
ಕುಮಟಾ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬರ್ಗಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಯಾಗಿರುವ ಆಕಾಶ ಉದಯ ಹರಿಕಾಂತ್ ಇವನು ಮರು ಮೌಲ್ಯಮಾಪನದಲ್ಲಿ 621/625 ಪಡೆದಿದ್ದು ರಾಜ್ಯಕ್ಕೆ 5ನೇ ರ‌್ಯಾಂಕ್ ಪಡೆದಿದ್ದಾನೆ. ಇನ್ನೋರ್ವ ವಿದ್ಯಾರ್ಥಿ ನಮ್ಮ ಶಾಲೆಯ ಇನ್ನೋರ್ವ ವಿದ್ಯಾರ್ಥಿ ನಿತೇಶ್ ಸದಾನಂದ್ ಪಟಗಾರ ಇತನ ಮರು ಮೌಲ್ಯಮಾಪನದಲ್ಲಿ 617/625 ಪಡೆದಿದ್ದು ರಾಜ್ಯಕ್ಕೆ 9ನೇ ರ‌್ಯಾಂಕ್ ಪಡೆದ್ದಾನೆ..

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಮುಖ್ಯಾಧ್ಯಾಪಕರು, ಶಿಕ್ಷಕ ವೃಂದ, ಎಸ್.ಡಿ.ಎಮ್.ಸಿ. ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಊರ ನಾಗರಿಕರು ಅಭಿನಂದಿಸಿರುತ್ತಾರೆ.

ಇದನ್ನೂ ಓದಿ