ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದ ಕಾರಣಕ್ಕೆ ನಾಳೆ ಮೇ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಕೂಡ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕಾರಣಕ್ಕೆ ರಜೆ ನೀಡಲಾಗಿದೆ…
ಮೇ 29ರ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ರೆಡರ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆ ನಿರಂತರವಾಗಿ ಮುಂದುವರೆದಿರುವ ಕಾರಣ ನಾಳೆ ಸಹ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ
- ಧರ್ಮಸ್ಥಳ ಪ್ರಕರಣ ಮರುತನಿಖೆಗೆ SIT: ಹೈಕೋರ್ಟ್ ಸೂಚನೆ ಬೆನ್ನಲ್ಲೇ ಸರ್ಕಾರ ಆದೇಶ
- ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಸಿಎಂಗೆ ಪತ್ರ ಬರೆದ ದೇಶಪಾಂಡೆ
- ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಲಗೇಜ್ ರಿಕ್ಷಾ ಪಲ್ಟಿ: ಐದಕ್ಕೂ ಹೆಚ್ಚು ಮಂದಿಗೆ ಗಾಯ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
.




