ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದ ಕಾರಣಕ್ಕೆ ನಾಳೆ ಮೇ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಕೂಡ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕಾರಣಕ್ಕೆ ರಜೆ ನೀಡಲಾಗಿದೆ…
ಮೇ 29ರ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ರೆಡರ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆ ನಿರಂತರವಾಗಿ ಮುಂದುವರೆದಿರುವ ಕಾರಣ ನಾಳೆ ಸಹ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ
- ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
- ಕುಮಟಾ ಸುತ್ತಮುತ್ತ ಅಕ್ರಮ ಮರಳು ದಂಧೆ : ಸೇತುವೆಗೂ ಅಪಾಯ ಸಾಧ್ಯತೆ
- ಬಾಲ್ಯದಿಂದಲ್ಲೆ ಗುಣಮಟ್ಟದ ಶಿಕ್ಷಣ ಅಗತ್ಯ : ಶಾಸಕ ದಿನಕರ ಶೆಟ್ಟಿ
- ಡಿಕೆ ಶಿವಕುಮಾರ ಅಧಿಕಾರ ಹಸ್ತಾಂತರಕ್ಕೆ ಸಿದ್ದು ಹಿಂದೇಟು ವಿಚಾರ : ಸಿದ್ದರಾಮಯ್ಯ ‘ಕುಮಾರಸ್ವಾಮಿ ಹಾದಿ’ ಹಿಡಿಯಲಿದ್ದಾರ.?
.


