ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದ ಕಾರಣಕ್ಕೆ ನಾಳೆ ಮೇ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಕೂಡ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕಾರಣಕ್ಕೆ ರಜೆ ನೀಡಲಾಗಿದೆ…
ಮೇ 29ರ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ರೆಡರ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆ ನಿರಂತರವಾಗಿ ಮುಂದುವರೆದಿರುವ ಕಾರಣ ನಾಳೆ ಸಹ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ
- ತೆಂಗಿನ ಮರದೊಳಗೆ ಅವಿತುಕೊಂಡಿದ್ದ ಬೃಹತ್ ನಾಗರ ಹಾವು ರಕ್ಷಣೆ
- ಹೆದ್ದಾರಿ ಪಕ್ಕದಲ್ಲಿ ಸಾಲು ಸಾಲು ವಾಹನ ನಿಲುಗಡೆ ಹಾವಳಿ: ಅಪಘಾತ ಭೀತಿ
- “ಗ್ಯಾಸ್ ಸಿಲಿಂಡರ್ಗೆ ಗುಡ್ಬೈ.? “ಗ್ಯಾಸ್ ಇಲ್ಲ, ಎಣ್ಣೆ ಇಲ್ಲ! ಕೇವಲ ನೀರಿನಿಂದ ಅಡುಗೆ.
- ಗ್ರಾಮಸ್ಥರ ಟೀಕೆಗೆ ಮಗನನ್ನೇ ಕೊಂದ ತಂದೆ..!
.

