ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದ ಕಾರಣಕ್ಕೆ ನಾಳೆ ಮೇ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಕೂಡ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕಾರಣಕ್ಕೆ ರಜೆ ನೀಡಲಾಗಿದೆ…
ಮೇ 29ರ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ರೆಡರ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆ ನಿರಂತರವಾಗಿ ಮುಂದುವರೆದಿರುವ ಕಾರಣ ನಾಳೆ ಸಹ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ
- ಹೋರಿಗಳ ಕಾಳಗ – ಮನೆಗೆ ಹಾನಿ : ದ್ವಿಚಕ್ರ ವಾಹನ ಜಖಂ
- 300 ಕೋಟಿ ಆಸ್ತಿ ಪ್ರಕರಣ; ಕಾರವಾರದಲ್ಲಿ ಸಿದ್ದೀಕ್ ಮನೆಗೆ ಇಡಿ ದಾಳಿ
- ಸರ್ವೇಶ್ವರ ದೇವಾಲಯದ ಹೆಬ್ಬಾಗಿಲು ಉದ್ಘಾಟಿಸಿದ ರೂಪಾಲಿ ನಾಯ್ಕ
- ಬರ್ಗಿ–ಕಿಮಾನಿ ರಸ್ತೆಗೆ ಬೆಳಕು ಕೊಡಿ; ದಾರಿ ದೀಪ ದುರಸ್ತಿಗೆ ಗ್ರಾಮಸ್ಥರ ಒತ್ತಾಯ
.



