ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ : ತಾಲೂಕಿನ ಬಿಳೆಹೊಂಯ್ಗಿ ಗ್ರಾಮದ ಶ್ರೀ ಜಟಕ, ಮಹಾದೇವಿ, ನಾಗದೇವತೆ ದೇವಸ್ಥಾನದ ವರ್ದಂತಿ ಉತ್ಸವ, ಮೇ 30 (ಶುಕ್ರವಾರ) ರಂದು ನಡೆಯಲಿದೆ.
ಬೆಳಗ್ಗೆ 8 ಗಂಟೆಯಿಂದ ಪೂಜಾ ಕಾರ್ಯಗಳು ಶುರುವಾಗಲಿದೆ. ಮಧ್ಯಾಹ್ನ ಹೋಮ, ಹವನ ನಡೆಯಲಿದೆ. ನಂತರ ಅನ್ನದಾನ ಪ್ರಸಾದ ನಡೆಯಲಿದೆ. ಜೈನ ತಾಂತ್ರಿಕ ಹಲದಿಪುರದ ಧರಣೇಂದ್ರ ಜೈನ ಅವರು ಧಾರ್ಮಿಕ ಪೂಜಾ ಕಾರ್ಯ ನಡೆಸಿಕೊಡಲಿದ್ದಾರೆ. ಭಕ್ತರು ಪೂಜೆಗೆ ಬಂದು ಪ್ರಸಾದ ಸ್ವೀಕರಿಸಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ




