ಸುದ್ದಿಬಿಂದು ಬ್ಯೂರೋ ವರದಿ
Karwar: ಕಾರವಾರ : ಕಾಡು ಪ್ರಾಣಿ ಹಾವಳಿ ತಡೆಯಲು ಹಾಕಲಾದ ವಿದ್ಯುತ್ ತಂತಿ ತಗಲಿ ಏಳು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿ ಕಿನ್ನರ ಸಮೀಪದ ಮಸೀದಿ ಬಳಿ ನಡೆದಿದೆ.
ಸುರೇಖಾ ಫಡ್ನೇಕರ್ ಎಂಬುವವರಿಗೆ ಸೇರಿದ್ದ ಎರಡು ಕೋಣ ಹಾಗೂ ಐದು ಎಮ್ಮೆ ಸಾವನ್ನಪ್ಪಿದೆ. ಸುರೇಖಾ ಫಡ್ನೇಕರ್ ಅವರು ಮಂಗಳವಾರ ತಮ್ಮಗೆ ಸೇರಿದ ಜಾನುವಾರುಗಳನ್ನ ಮೇಯುವುದಕ್ಕಾಗಿ ಗದ್ದೆಗೆ ಬಿಟ್ಟಿದ್ದರು ಎನ್ನಲಾಗಿದೆ.ಈ ಜಾನುವಾರುಗಳು ಗದ್ದೆಯಲ್ಲಿ ಮೇಯುತ್ತಿದ್ದ ವೇಳೆ ಅಲ್ಲೆ ಇದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಎಲ್ಲಾ ಏಳು ಜಾನುವಾರುಗಳು ಸ್ಥಳದಲ್ಲೇ ಸಾವನ್ನಪ್ಪಿದೆ..ಈ ಬಗ್ಗೆ ಸುರೇಖಾ ಅವರು ದೂರು ದಾಖಲಿಸಿದ್ದಾರೆನ್ನಲಾಗಿದೆ.
ಇದನ್ನೂ ಓದಿ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ
- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ? ಡಿಕೆಶಿ ಒಲವು; ಕಾಂಗ್ರೆಸ್ನಲ್ಲಿ ಶುರುವಾಯ್ತು ಹೊಸ ಲೆಕ್ಕಾಚಾರ..!
- ಮೀನುಗಾರಿಕಾ ಬೋಟ್ ಮುಳುಗಡೆ : ಏಳು ಮೀನುಗಾರರ ರಕ್ಷಣೆ
- ಡಿಕೆಶಿ ಜತೆಗೆ 8 ಸಚಿವರ ಪ್ರಮಾಣವಚನ ಸ್ವೀಕಾರ? ಮೊದಲ ಕಂತಲ್ಲೇ ಮಂಕಾಳ್ ವೈದ್ಯ ಸಚಿವರಾಗಲಿದ್ದಾರಾ.!

