ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಕೆಲ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾದೆ.
ಜಿಲ್ಲೆಯ ಕುಮಟಾ,ಕಾರವಾರ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ,ಸಿದ್ದಾಪುರ, ಯಲ್ಲಾಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರಿಂದ ಆದೇಶ ಹೊರಡಿಸಿದ್ದಾರೆ.
ನಾಳೆ ರೆಡ್ ಅಲರ್ಟ್ ಇರುವ ಹಿನ್ನಲೆ ಗಾಳಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಿ ಆದೇಶಿಸಲಾಗಿದೆ.
ಇದನ್ನೂ ಓದಿ