ಸುದ್ದಿಬಿಂದು ಬ್ಯೂರೋ ವರದಿ
ಮಂಗಳೂರು : ರಾಜ್ಯದಲ್ಲಿದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು, ಮಂಗಳೂರು,ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿಯೂ ಸಹ ವ್ಯಾಪಕವಾಗಿ ಗಾಳಿ ಸಹಿತ ಮಳೆ ಉಂಟಾಗುತ್ತಿದೆ.ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಠಿಯಿಂದ ಅಂಗನವಾಡಿ ಸೇರಿ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಉತ್ತರ ಕನ್ನಡದಲ್ಲೂ ಸಹ ನಿನ್ನೆಯಿಂದ ಗಾಳಿ ಮಳೆ ಜೋರಾಗಿದೆ.ಯಾವುದೇ ಅವಘಡಗಳು ಉಂಟಾಗದೆ ಇರುವ ಕಾರಣ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡಿಲ್ಲ. ಎಂದಿನಂತೆ ಶಾಲೆ ಆರಂಭವಾಗಲಿದೆ.
ಇದನ್ನೂ ಓದಿ
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ


