ಸುದ್ದಿಬಿಂದು ಬ್ಯೂರೋ‌ ವರದಿ
ಯಲ್ಲಾಪುರ : ಪ್ರವಾಸಿಗರ ಹಿತದೃಷ್ಟಿಯಿಂದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಸಾತೊಡ್ಡಿ ಜಲಪಾತಕ್ಕೆ ಪ್ರವಾಸಿರು ಪ್ರವೇಶ ಮಾಡದಂತೆ ಅರಣ್ಯ ಇಲಾಖೆ ನಿಷೇಧ ಹೆರಿಕೆ ಮಾಡಿದೆ.

ಮಳೆ ಹೆಚ್ಚಾಗಿರುವ ಕಾರಣ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿದೆ.ಈ ಹಿನ್ನಲೆಯಲ್ಲಿ ಜಲಪಾತಕ್ಕೆ ಬರುವ ಪ್ರವಾಸಿಗರಿಗೆ ಸಮಸ್ಯೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ನಿಷೇಧ ಹಾಕಲಾಗಿದೆ.ಜಲಪಾತಕ್ಕೆ ಹೋಗುವ ಮಾರ್ಗದಲ್ಲಿ ಅರಣ್ಯ ಇಲಾಖೆ ಈಗಾಗಲೇ ನಾಮಫಲಕ ಹಾಕಲಾಗಿದೆ.

ಇದನ್ನೂ ಓದಿ:ಜಿಲ್ಲಾಧಿಕಾರಿ ಕಚೇರಿ ಬಳಿ ಬಿಜೆಪಿ ಗ್ರಾಮೀಣ ಮಂಡಳ ಪ್ರತಿಭಟನೆ : ಸ್ಪಂದಿಸಿದ ಜಿಲ್ಲಾಡಳಿತ