ಸುದ್ದಿಬಿಂದು ಬ್ಯೂರೋ ವರದಿ
ಅಂಕೋಲಾ :ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.
chemical tanker insurance claim, industrial accident lawyer India, hazardous material transport insurance, tanker explosion compensation India
ಸ್ಫೋಟದ ತೀವ್ರತೆಯಿಂದ ಟ್ಯಾಂಕರ್ ಧಗಧಗಿಸಿ ಉರಿದಿದೆ. ಬೆಂಕಿಯ ಪರಿಣಾಮ ವಾಹನದ ಹತ್ತಿರಕ್ಕೂ ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯ ಬಳಿಕ ಟ್ಯಾಂಕರ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಅವಘಡದ ಹಿನ್ನೆಲೆ ಅಂಕೋಲಾದಿಂದ ಹುಬ್ಬಳ್ಳಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಚಾಲಕ ದಾವಣಗೆರೆ ಮೂಲದ ವ್ಯಕ್ತಿ ಎಂದು ಗೊತ್ತಾಗಿದೆ..ಸದ್ಯ ಕಾರವಾರ ಕ್ರಿಮ್ಸ್ ಆಸ್ಪತ್ರೆಯಲ್ಲ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೇರೆಡೆ ಸಾಗಿಸುವ ಸಾಧ್ಯತೆ ಇದೆ..
highway accident compensation claim, fire damage insurance India, truck accident attorney India, road accident legal help Karnataka
ಘಟನೆ ತಿಳಿದ ತಕ್ಷಣ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಬೆಂಕಿಯ ತೀವ್ರತೆ ಹೆಚ್ಚಿರುವುದರಿಂದ ಕಾರ್ಯಾಚರಣೆ ನಡೆಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
emergency fire services India, accident legal advisor India, disaster management services, fire safety compliance services India
ಇದನ್ನೂ ಓದಿ/ತೆಂಗಿನ ಮರದೊಳಗೆ ಅವಿತುಕೊಂಡಿದ್ದ ಬೃಹತ್ ನಾಗರ ಹಾವು ರಕ್ಷಣೆ



