ಸುದ್ದಿಬಿಂದು ಬ್ಯೂರೋ ವರದಿ
ಮಂಗಳೂರು: ಹವಾಮಾನ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್ 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿಪೂರ್ವ ಕಾಲೇಜು, ಡಿಪ್ಲೊಮಾ ಕಾಲೇಜುಗಳಿಗೂ ಇದೇ ದಿನ ರಜೆ ಅನ್ವಯವಾಗಲಿದೆ..
ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆ ಹೊರಡಿಸಿದ್ದು, ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ/ಎಸ್ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡ ಕಾರ್ಯಕರ್ತರ ಸೇವೆ ಶ್ಲಾಘನೀಯ: ರೂಪಾಲಿ. ನಾಯ್ಕ್



