ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ನಗರದ ಸಮೀಪದಲ್ಲಿರುವ ಕೋಗಿಲಬನದಲ್ಲಿ ವ್ಯಕ್ತಿಯೋರ್ವನ ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಕೋಗಿಲಬನದ ನಿವಾಸಿ ಇಬ್ರಾಹಿಂ ಖಾದ್ರಿ ಖಾನ್ ಕೋಳೂರು ಎಂಬವರೇ ಹಲ್ಲೆಗೊಳಗಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸ್ಥಳೀಯ ಕೋಗಿಲಬನದ ನಿವಾಸಿ ಸಾಧಿಕ್ ದಸ್ತಗೀರ್ ಮುಲ್ಲಾ ಅವರು ಕಟ್ಟಿಗೆಯಿಂದ ತಲೆಗೆ ಹೊಡೆದಿದ್ದಾರೆ ಎಂದು ಇಬ್ರಾಹಿಂ ಖಾದ್ರಿ ಖಾನ್ ಕೋಳೂರು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ
- ಪೊಲೀಸರ ಮೇಲೆಯೇ ರೌಡಿ ಶೀಟರ್ ಹಲ್ಲೆ; ಎಸ್ಸೈ ಎದುರೇ ಸಿಬ್ಬಂದಿ ಮೇಲೆ ದೌರ್ಜನ್ಯ
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ
- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ
- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ

