ಸುದ್ದಿಬಿಂದು ಬ್ಯೂರೋ ವರದಿ/ಕಾರವಾರ:ಏಳು ವರ್ಷದ ಬಾಲಕಿಗೆ ಚಾಕಲೇಟ್ ನೀಡುವುದಾಗಿ ಪಾಳು ಬಿದ್ದ ದೇವಾಲಯಕ್ಕೆ ಕರೆದೊಯ್ಯದ್ದು ಅಪ್ರಾಪ್ತ ಯುವಕ ನೋರ್ವ ಬಾಲಕಿಯನ್ನ ಅ*ಚಾರ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವ್ಯಾಪ್ತಿಯಲ್ಲಿ ನಡೆದಿದೆ.
ಒಂದನೇ ಕ್ಲಾಸ್ನಲ್ಲಿ ಓದುತ್ತಿದ್ದ ಬಾಲಕನಿಗೆ ಚಾಕಲೇಟ್ ಕೊಡುವುದಾಗಿ ಹೇಳಿ 17ವರ್ಷದ ಅಪ್ರಾಪ್ತ ಯುವಕ ಅಲ್ಲೆ ಸಮೀಪದ ಪಾಳು ಬಿದ್ದ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಅ*ಚಾರ ಮಾಡಿದ್ದಾನೆ.. ಬಾಲಕಿ ಅಳುತ್ತಿರುವುದನ್ನ ಗಮನಿಸಿದ ಆಕೆಯ ಪಾಲಕರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಅಪ್ರಾಪ್ತ ಯುಕನಿಗೆ ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ
- ಸಾಮಾಜಿಕ ಕಾಳಜಿಗೆ ಸಾಕ್ಷಿಯಾದ ತಹಶೀಲ್ದಾರ: ಐದು ಸರ್ಕಾರಿ ಶಾಲೆಗಳಿಗೆ ವಾಟರ್ ಪ್ಯೂರಿಫೈಯರ್
- ಭೀಕರ ಸರಣಿ ರಸ್ತೆ ಅಪಘಾತ: ಕುಮಟಾ ಮೂಲದ ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು, 7 ಮಂದಿಗೆ ಗಾಯ
- ನಿಯಂತ್ರಣ ತಪ್ಪಿ ಗಟಾರಕ್ಕೆ ಜಾರಿದ ಸಾರಿಗೆ ಬಸ್; ಪ್ರಯಾಣಿಕರು ಸುರಕ್ಷಿತ
- ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್: 100 ದಿನಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿ

