ಸುದ್ದಿಬಿಂದು ಬ್ಯೂರೋ ವರದಿ
ಮುಂಡಗೋಡ: ಚಿಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದುಷ್ಟರು ನೀಚ ಕೃತ್ಯ ಮಾಡಿದ್ದಾರೆ. ಮೀನು ಸಾಕಾಣಿಕೆ ಮಾಡಿದ್ದ ಕೆರೆಗೆ ವಿಷ ಬೆರೆಸಿ ಮೀನುಗಳ ಸಾವಿಗೆ ಕಾರಣರಾಗಿದ್ದಾರೆ. ನೂರಾರು ಮೀನುಗಳು ಹಂತಹಂತವಾಗಿ ಸಾವನ್ನಪ್ಪುತ್ತಿವೆ ಅನ್ನೊ ಮಾಹಿತಿ ಲಭ್ಯವಾಗಿದೆ.
ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ ಸರ್ವೇ ನಂಬರ್ 49ರಲ್ಲಿ ಘಟನೆ ನಡೆದಿದ್ದು, ಮೌಲಾಲಿ ಮಕಾಂದಾರ ಎನ್ನುವವರು ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಟೆಂಡರ್ ಪಡೆದಿದ್ದರು. ಆದ್ರೆ, ಈಗಾಗಲೇ ಮೀನುಗಳು ಒಂದು ಹಂತಕ್ಕೆ ಬೆಳೆದಿದ್ದಾಗಲೇ ದುರುಳರು ಕೆರೆಗೆ ವಿಷ ಹಾಕಿರೋ ಅನುಮಾನ ವ್ಯಕ್ತವಾಗಿದೆ. ಹೀಗಾಗಿ, ಮೀನುಗಳು ಸಾವನ್ನಪ್ಪಿವೆ. ಎನ್ನಲಾಗಿದ್ದು ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ
- ಮೂರು ವರ್ಷದಲ್ಲೇ ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ ಮಂಕಾಳ್ ವೈದ್ಯ
- ಮೊರಬಾದಲ್ಲಿ ಭಾರೀ ಗಾಳಿಗೆ ತೆಂಗಿನ ಮರ ಬಿದ್ದು ಮನೆ ಜಖಂ: ಪ್ರಾಣಾಪಾಯದಿಂದ ಪಾರು
- ಕರಾವಳಿಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ: ಡಿಕೆಶಿ ಸಚಿವ ಸಂಪುಟದಲ್ಲಿ ಮಾಂಕಾಳ ವೈದ್ಯರಿಗೆ ಹೊಸ ಜವಾಬ್ದಾರಿ..!
- 11 ಮಂದಿಯ ದುರಂತದ ಸೂತಕದಲ್ಲೂ ಬಿಜೆಪಿ ರಾಜಕೀಯ; ಕಾಂಗ್ರೇಸ ಜಿಲ್ಲಾ ವಕ್ತಾರ ಪ್ರಸನ್ನ ನಾಯ್ಕ ಆಕ್ರೋಶ

