ಸುದ್ದಿಬಿಂದು ಬ್ಯೂರೋ ವರದಿ
ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣದ ಸ್ನೇಹಕುಂಜ ಆರೋಗ್ಯಧಾಮದಲ್ಲಿ 108 ಆರೋಗ್ಯ ಕವಚದ ಸಿಬ್ಬಂದಿಗಳು ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಭಿನ್ನವಾಗಿ ವಯೋವೃದ್ಧರಿಗೆ ಹಣ್ಣು ಹಂಪಲು ನೀಡುವುದರ ಮೂಲಕ ಆಚರಿಸಿದರು
ಈ ಸಂದರ್ಭದಲ್ಲಿ ಆರೋಗ್ಯ ಕವಚ 108 ಸೇವೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು ಈ ನಿಸ್ವಾರ್ಥ ಸೇವೆಯು ಎಂದಿನಂತೆ ಸಾಗಲಿ ಎಂದು ಹಿರಿಯರು ಆಶೀರ್ವದಿಸಿದರು.
ಇದನ್ನೂ ಓದಿ
- ಶಿರಾಲಿ ದುರಂತ: ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವ ಮಂಕಾಳ ವೈದ್ಯ : ಮಕ್ಕಳ ಶಿಕ್ಷಣದ ಸಂಪೂರ್ಣ ಜವಾಬ್ದಾರಿ ಹೊತ್ತ ಸಚಿವರು
- ಶಿರಾಲಿ ದುರಂತ : ಸಾವಿನ ಸಂಖ್ಯೆ 11ಕ್ಕೆ ಏರಿಕೆ ನಾಪತ್ತೆಯಾಗಿದ್ದ ಇಬ್ಬರ ಶವ ಪತ್ತೆ, ಮತ್ತೊಬ್ಬರಿಗಾಗಿ ಶೋಧ
- Exclusive ಭಟ್ಕಳದ ಶಿರಾಲಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಒಂದೇ ಕುಟುಂಬದ 8ಮಂದಿ ಸಾವನ್ನಪ್ಪಿರುವ ಶಂಕೆ
- ರಾಫ್ಟಿಂಗ್ ವೇಳೆ ವಿದ್ಯುತ್ ಶಾಕ್ – ಪ್ರವಾಸಿಗ ಸಾವು

