ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದ ಕಾರಣಕ್ಕೆ ನಾಳೆ ಮೇ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಕೂಡ ಮಳೆ ಅಬ್ಬರ ಜೋರಾಗುವ ಸಾಧ್ಯತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕಾರಣಕ್ಕೆ ರಜೆ ನೀಡಲಾಗಿದೆ…
ಮೇ 29ರ ವರೆಗೆ ಹವಮಾನ ಇಲಾಖೆ ಜಿಲ್ಲೆಯಲ್ಲಿ ರೆಡರ ಅಲರ್ಟ್ ಘೋಷಣೆ ಮಾಡಿತ್ತು. ಆದರೆ ಮಳೆ ನಿರಂತರವಾಗಿ ಮುಂದುವರೆದಿರುವ ಕಾರಣ ನಾಳೆ ಸಹ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ.
ಇದನ್ನೂ ಓದಿ
- ಮುಂಗಾರು ವಿಕೋಪ ನಿರ್ವಹಣೆಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಯು.ಟಿ. ಖಾದರ್ಗೆ ಉತ್ತರ ಕನ್ನಡ ಜವಾಬ್ದಾರಿ
- Education Department News/ಗೋದಾಮಿನಲ್ಲಿ ಅಕ್ಕಿ ಇದ್ದರೂ ಶಾಲೆಗಳಿಗೆ ಪೂರೈಕೆ ಇಲ್ಲ; ಬಿಸಿಯೂಟ ಸ್ಥಗಿತದ ಆತಂಕ
- ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಪೊಲೀಸ್, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ
- ರೌಡಿಶೀಟರ್, ಮೀಟರ್ ಬಡ್ಡಿದಂದೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ; ಉತ್ತರಕನ್ನಡ ಜಿಲ್ಲೆಯ ಹಲವು ಕಡೆ ಕಾರ್ಯಾಚರಣೆ
.

