ಸುದ್ದಿಬಿಂದು ಬ್ಯೂರೋ ವರದಿ
ಯಲ್ಲಾಪುರ: ತಾಲೂಕಿನ ಮಾಗೋಡಿನಲ್ಲಿ ಟೆಕ್ ಪಾರ್ಕ್ ನಿರ್ಮಿಸಬೇಕೆಂದು ಆಗ್ರಹಿಸುತ್ತಿರುವ ಟೆಕ್ ಪಾರ್ಕ್ ಅನುಷ್ಠಾನ ಸಮಿತಿಯ ಪ್ರಮುಖರು ಸ್ವರ್ಣವಲ್ಲೀ ಶ್ರೀಗಳನ್ನು ಭೇಟಿಮಾಡಿ, ಟೆಕ್ ಪಾರ್ಕ್ ನಿರ್ಮಾಣ ಹೋರಾಟಕ್ಕೆ ಶ್ರೀಗಳ ಬೆಂಬಲ ಮತ್ತು ಆಶೀರ್ವಾದವನ್ನು ಕೋರಿದರು.
ಹೋರಾಟಕ್ಕೆ ಬೆಂಬಲ ನೀಡುವುದಾಗಿ ಶ್ರೀಗಳು ತಿಳಿಸಿದರು.ಸಾಮಾಜಿಕ ಹೋರಾಟಗಾರ ಅನಂತಮೂರ್ತಿ ಹೆಗಡೆ ಶಿರಸಿ, ಎಲ್.ಎಸ್.ಎಂ.ಪಿ.ಸೊಸೈಟಿ ಅಧ್ಯಕ್ಷ ನಾಗರಾಜ ಕೌಡಿಕೆರೆ, ಪತ್ರಕರ್ತ ಜಿ.ಎನ್. ಭಟ್ ತಟ್ಟಿಗದ್ದೆ, ಸುಬ್ರಾಯ ಭಟ್ಟ ದಾನ್ಯಾನಕೊಪ್ಪ, ಸುಬ್ಬಣ್ಣ ಉದ್ದಾಬೈಲ, ನಿರಂಜನ ಭಟ್ಟ, ರಾಘವೇಂದ್ರ ಭಟ್ಟ, ಗಣಪತಿ ಭಟ್ಟ ಕೌಡಿಕೆರೆ, ಮಹಾಬಲೇಶ್ವರ ಹೆಗಡೆ, ಅಂಕಿತ ಹೆಗಡೆ ಇದ್ದರು.
ಇದನ್ನೂ ಓದಿ
- ಸಾಮಾಜಿಕ ಜಾಲತಾಣದಲ್ಲಿ ‘ರೇಟ್ರೋ ಜಾದು’ ಕ್ರೇಜ್; 80ರ ದಶಕಕ್ಕೆ ಮರಳುತ್ತಿದೆ ನೆಟ್ಟಿಗರು!
- ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನ್ಯಾಯವಾದಿ ಜಿ ಟಿ ನಾಯ್ಕ ನೇಮಕ
- ಕಾಂಗ್ರೆಸ್ ಸರ್ಕಾರದ ವಿರುದ್ದ ರೂಪಾಲಿ ನಾಯ್ಕ ವಾಗ್ದಾಳಿ ಬಳ್ಳಾರಿ ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿ
- Breaking News/ಯಲ್ಲಾಪುರದಲ್ಲಿ ಭರ್ಜರಿ ಬೇಟೆ! 15 ಕೆ.ಜಿ. ಪ್ಯಾಂಗೋಲಿನ್ ಚಿಪ್ಪು, ಹುಲಿ–ಚಿರತೆ ಉಗುರುಗಳು ವಶಕ್ಕೆ

