ಸುದ್ದಿಬಿಂದು ಬ್ಯೂರೋ ವರದಿ
ದಾಂಡೇಲಿ : ನಗರದ ಬಾಂಬೆಚಾಳ ಟೌನಶಿಪ್’ನಲ್ಲಿರುವ ಮನೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯೋರ್ವರ ಶವ ಭಾನುವಾರ ಪತ್ತೆಯಾಗಿದೆ.
ಸ್ಥಳೀಯ ನಿವಾಸಿ ಸುಧಾ ಗಣಪತಿ ವೆರ್ಣೇಕರ (58) ಎಂಬವರೇ ಮೃತಪಟ್ಟ ಮಹಿಳೆಯಾಗಿದ್ದಾರೆ. ಬಾಂಬೆಚಾಳ ಟೌನಶಿಪ್’ನಲ್ಲಿರುವ ಮನೆಯಲ್ಲಿ ಏಕಾಂಗಿಯಾಗಿ ವಾಸವಾಗಿದ್ದರು. ಇಂದು ಇವರ ಮನೆಯ ಹತ್ತಿರ ಕೊಳೆತ ವಾಸನೆ ಬರುತ್ತಿರುವುದನ್ನು ಗಮನಿಸಿದಾಗ, ಇವರು ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ.
ಈ ಬಗ್ಗೆ ಮೃತರ ಅಣ್ಣನ ಮಗ ದಾಂಡೇಲಿ ನಗರ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಇದು ಸಹಜ ಸಾವು ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.
ಇದನ್ನೂ ಓದಿ
- School Holiday/ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಜೂನ್ 1 ರಿಂದ 30ರ ತನಕ ಈ ಸರಕಾರದಿಂದ ಅಧಿಕೃತ ರಜೆ ಘೋಷಣೆ
- ಬೆಂಗಳೂರಿಗೆ ಒಲಿದ ಐಪಿಎಲ್ 2026 ಮುಕುಟ: ಗುಜರಾತ್ ಮಣಿಸಿ ಸತತ ಎರಡನೇ ಬಾರಿ ಚಾಂಪಿಯನ್ ಆದ RCB!
- ಕರಾವಳಿಯಲ್ಲಿ ಜೂನ್ 1ರಿಂದ 61 ದಿನ ಯಾಂತ್ರೀಕೃತ ಮೀನುಗಾರಿಕೆ ಸಂಪೂರ್ಣ ನಿಷೇಧ
- ಹೊನ್ನಾವರದಲ್ಲಿ ಆರ್ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಓವರ್ಲೋಡ್ ಸಾಗಿಸುತ್ತಿದ್ದ 17ಲಾರಿ ವಶಕ್ಕೆ

