ಸುದ್ದಿಬಿಂದು ಬ್ಯೂರೋ ವರದಿ
ಬೆಂಗಳೂರು : ನಿನ್ನೆಯಷ್ಟೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಪ್ರತಿಯೊಬ್ಬ ಸಚಿವರಿಗೂ ಆಯಾ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡಿದ್ದು, ಉತ್ತರಕನ್ನಡ ಜಿಲ್ಲೆಗೆ ಲಕ್ಷ್ಮ ಸವದಿ ಅವರನ್ನ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಈ ತಕ್ಷಣ ಜಾರಿಗೆ ಬರುವಂತೆ ಆದೇಶ ಮಾಡಲಾಗಿದೆ.

ಇದನ್ನೂ ಓದಿ/ ಉತ್ತರಕನ್ನಡಕ್ಕೆ ಕೈ ತಪ್ಪಿದ ಸಚಿವ ಸ್ಥಾನ; ಕೈ ಕಟ್ಟಿ ಕುಳಿತ ಜಿಲ್ಲಾ ಕಾಂಗ್ರೆಸ್



