ಸುದ್ದಿಬಿಂದು ಬ್ಯೂರೋ
ಬೆಂಗಳೂರು : ಲೋಕಸಭಾ ಚುನಾವಣೆಗೆ ಇನ್ನೇನು ಕೆಲ ದಿನ ಬಾಕಿದೆ, ಕೆಲ ದಿನದಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ಘೋಷಣೆ ಮಾಡಲಿದೆ. ಬಿಜೆಪಿ ಹೈಕಮಾಂಡ್ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುತ್ತಿದೆ, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ.
ರಾಜ್ಯದ 28ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ಉತ್ತರ ಕನ್ನಡಕ್ಕೆ ಹರತಾಳು ಹಾಲಪ್ಪ, ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ.ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ.
ರಾಜನಗರ: ಎನ್ವಿ ಫನಿಶ್ಮಂಡ್ಯ ಸುನಿಲ್ ಸುಬ್ರಮಣಿಹಾಸನ: ಎಂಕೆ ಪ್ರಾಣೇಶ್, ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ, ಉಡುಪಿ-ಚಿಕ್ಕಮಗಳೂರು: ಅರಗ ಜ್ಞಾನೇಂದ್ರಶಿವಮೊಗ್ಗ: ರಘುಪತಿ ಭಟ್,ಧಾರವಾಡ: ಈರಣ್ಣ ಕಡಾಡಿಹಾವೇರಿ: ಅರವಿಂದ್ ಬೆಲ್ಲದ್ಬೆಳಗಾವಿ: ವೀರಣ್ಣ ಚರಂತಿಮಠಚಿಕ್ಕೋಡಿ: ಅಭಯ್ ಪಾಟೀಲ್ಬಾಗಲಕೋಟೆ: ಲಿಂಗರಾಜ್ ಪಾಟೀಲ್ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್ಬೀದರ್: ಅಮರನಾಥ್ ಪಾಟೀಲ್ಗುಲ್ಬರ್ಗಾ: ರಾಜು ಗೌಡರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್ದಾವಣಗೆರೆ: ಬೈರತಿ ಬಸವರಾಜ್ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪತುಮಕೂರು: ಕೆ ಗೋಪಾಲಯ್ಯಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡುಕೋಲಾರ (ಎಸ್ಸಿ): ಬಿ.ಸುರೇಶ್ ಗೌಡಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರನಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ, ಬೆಂಗಳೂರು ಉತ್ತರ: ಎಸ್ಆರ್ ವಿಶ್ವನಾಥ್