Suddibindu.in
Karwar:ಕಾರವಾರ: ನಾಳೆ, ಏಪ್ರಿಲ್ 16ರಂದು (utta rkannada) ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ (DrAnjaliNimbalKar) ಅವರು ನಾಮಪತ್ರ ಸಲ್ಲಿಸಲಿದ್ದಾರೆ. (Nomination Paper,)
- ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು; ಕುಮಟಾ ಕಡ್ಲೆ ಸಮುದ್ರ ತೀರದಲ್ಲಿ ದುರ್ಘಟನೆ

- ಮಾರಿ ಹೊರೆ ಸ್ಥಳಾಂತರ ವೇಳೆ ಗಲಾಟೆ; ವ್ಯಕ್ತಿಯ ಕುತ್ತಿಗೆ ಹಿಸುಕಿ ಕೊಲೆ ಯತ್ನ, ಕುಮಟಾ ಠಾಣೆಯಲ್ಲಿ ಪ್ರಕರಣ

- ಹೊನ್ನಾವರ ಬಂಗಾರದ ಆಭರಣ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ₹17.08 ಲಕ್ಷ ಮೌಲ್ಯದ ಚಿನ್ನ ಜಪ್ತಿ, ಇಬ್ಬರ ಬಂಧನ

ಬೆಳಿಗ್ಗೆ 9.30ಕ್ಕೆ ಕಾರವಾರದ ಮಾಲಾದೇವಿ ಮೈದಾನದಿಂದ ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಗುವುದು.ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ, ಕಾಂಗ್ರೆಸ್ನ ಹಿರಿಯ ನಾಯಕ ಆರ್ ವಿ ದೇಶಪಾಂಡೆ, ಬಿ ಕೆ ಹರಿಪ್ರಸಾದ, ಕಾರವಾರ ಶಾಸಕ ಸತೀಶ್ ಸೈಲ್, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಜಿಲ್ಲಾಧ್ಯಕ್ಷ ಸಾಯಿ ಗಾಂವ್ಕರ್ ಸೇರಿದಂತೆ ಜಿಲ್ಲೆಯ ಅನೇಕ ಹಿರಿ-ಕಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

