suddibindu.in
Bhatkala:ಭಟ್ಕಳ :ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಭಾರೀ ಗಾಳಿಯಿಂದಾಗಿ ಬೋಟ್ ಮುಳುಗಡೆಯಾಗಿದ್ದು, ಬೋಟ್ ನಲ್ಲಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಭಟ್ಕಳದಲ್ಲಿ ನಡೆದಿದೆ.
ಭಟ್ಕಳದ ಮಹದೇವ ಖಾರ್ವಿ ಎಂಬುವವರಿಗೆ ಸೇರಿದ್ದ ಓಂ ಗಣೇಶ ಹೆಸರಿನ ಬೋಟ್ ಶುಕ್ರವಾರ ಭಟ್ಕಳದ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು. ಈ ವೇಖೆ ಸಮುದ್ರದಲ್ಲಿ ಭಾರೀ ಗಾಳಿ ಉಂಟಾದ ಪರಿಣಮ ಬೋಟ್ ಮುಳುಗಡೆಯಾಗಿದೆ. ಅಪಾಯಕ್ಕೆ ಸಿಲುಕ್ಕಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆತರಲಾಗಿದೆ.
ಇದನ್ನೂ ಓದಿ
- ರಾಸಲೀಲೆ ವಿಡಿಯೋ ಬಯಲಾಗುವ ಭೀತಿ : ಮಗಳನ್ನೇ ಮುಗಿಸಲು ಸುಚಿತ್ರಾ ಗ್ಯಾಂಗ್ ಸಂಚು ರೂಪಿಸಿತ್ತಾ?
- ಜ್ಯೋತಿಷಿ ಕಮಲಾಕರ ಭಟ್–ಸುಚಿತ್ರ ರಾಸಲೀಲೆಯ ಆಡಿಯೋ ವೈರಲ್
- ಮನೆಯೊಳಗೇ ಕೊಲೆ ಮಾತುಕತೆ..! ಮಹೇಶ ನಾಯ್ಕ್ ಕೊಲೆಗೆ ಮೂರು ತಿಂಗಳ ಹಿಂದೆ ನಡೆದಿತ್ತು ಸಂಚು : ಸ್ಪೋಟಕ ಸತ್ಯ ಬಹಿರಂಗ
ಬೋಟ್ ಮುಳುಗಡೆಯಿಂದಾಗಿ ಅದರಲ್ಲಿಸಲ್ಲಿ ಬಲೆ, ಹಾಗೂ ಮೀನು ಸಮುದ್ರ ಪಾಲಾಗಿದೆ. ಘಟನೆಯಿಂದಾಗಿ ಲಕ್ಷಾಂತರ ರೂಪಾಯಿ ಹಾನಿ ಉಂಟಾಗಿದೆ.







