suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ಹೆಂಡ-ಗಾಂಜಾ ದಂಧೆ ವಿರುದ್ದ ಬೀದಿಗಿಳಿದ ಅನಂತಮೂರ್ತಿ ಹೆಗಡೆ
- ಹೊನ್ನಾವರ ಪ್ರವಾಸೋದ್ಯಮಕ್ಕೆ ಆನಂದ್ ಮಹೀಂದ್ರಾ ಮೆಚ್ಚುಗೆ: ರಾಷ್ಟ್ರದ ಗಮನ ಸೆಳೆದ ಶರಾವತಿ ಹಿನ್ನೀರು
- ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ: ವಸತಿಶಾಲೆಗಳ ತುರ್ತು ಪರಿಶೀಲನೆಗೆ ಶಾಸಕ ಭೀಮಣ್ಣ ನಾಯ್ಕ ಖಡಕ್ ಸೂಚನೆ
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.




