suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ನೇತ್ರಾವತಿ ಮ್ಯಾಡಂಗೆ ಪಾಠಕ್ಕಿಂತ ‘ಪಾಲಿಟಿಕ್ಸ್’ ಮೇಲೆ ಆಸಕ್ತಿನಾ..?
- ಪರಿಸರ ಕಾಳಜಿ ಮೆರೆದ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ
- ಮಹಿಳಾ PSI ಆಶ್ಲೀಲ ವಿಡಿಯೋ ವೈರಲ್ : ಜೈಲಿನಲ್ಲಿ ಕೈದಿ-ಮಹಿಳಾ ಪಿಎಸ್ಐ ನಂಟು
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.




