suddibindu.in
ಹುಬ್ಬಳ್ಳಿ: ಹಾಸನ ಕ್ಷೇತ್ರದಿಂದ ಲೋಕಸಭೆಗೆ ಪ್ರಜ್ವಲ್ ರೇವಣ್ಣ ಆಯ್ಕೆಯಾದರೇ ಮಾತ್ರ ನಮ್ಮನ್ನ ಪ್ರಶ್ನಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.
ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಆರ್.ಅಶೋಕ ಅವರು, ಪ್ರಜ್ವಲ್ ರೇವಣ್ಣ ಅವರನ್ನ ಮೊದಲು ಗೆಲ್ಲಿಸಿದ್ದು ಕಾಂಗ್ರೆಸ್ ಎಂದರು.
ಇದನ್ನೂ ಓದಿ
- ಬಿಜೆಪಿ ತಾಲೂಕು ಅಧ್ಯಕ್ಷರ ವಿರುದ್ಧ ಭೂ ಒತ್ತುವರಿ ಆರೋಪ : ಕ್ರಮಕ್ಕೆ ಆಗ್ರಹಿಸಿ ತಹಶಿಲ್ದಾರರಿಗೆ ಮನವಿ
- ನಕಲಿ ಪೊಲೀಸರ ಕಳ್ಳಾಟ: ಯಲ್ಲಾಪುರದಲ್ಲಿ ಭಾರಿ ಸೈಬರ್ ವಂಚನೆ
- ಭಾರೀ ಮಳೆಗೆ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು
ಪ್ರಜ್ವಲ್ ರೇವಣ್ಣನವರದ್ದೆಂದು ಹೇಳಲಾದ ಪೋಟೋ ವೀಡಿಯೋಗಳ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಆರ್.ಅಶೋಕ ಅವರು ಈ ರೀತಿ ಮಾತನಾಡಿದರು.





