suddibindu.in
Uttarkannada,ಉತ್ತರಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು(Congress leaders)ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಉದ್ಯಮಿಗಳ ಮನೆಗಳ ಮೇಲೆ ಇಂದು ಬೆಳಿಗ್ಗೆ IT ಅಧಿಕಾರಿಗಳ ತಂಡ ದಾಳಿ ನಡೆಸಿದೆ

ಆದಾಯ ತೆರಿಗೆ ಇಲಾಖೆಯಿಂದ ಒಟ್ಟು ಆರು ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಲಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಉದ್ಯಮಿಗಳಾದ ದೀಪಕ್ ದೊಡ್ಡೂರು, ಶಿವರಾಮ ಹೆಗಡೆ, ಅನಿಲ್ ಮುಷ್ಟಗಿ ಸೇರಿದಂತೆ ಒಟ್ಟು 6 ಜನರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಅಕ್ರಮ ಸೊತ್ತುಗಳನ್ನು ಹುಡುಕಾಟ ನಡೆಸುತ್ತಿದ್ದಾರೆ‌..

ಇದನ್ನೂ ಓದಿ