suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- ಕಡಜದ ಹುಳುಗಳ ದಾಳಿಗೆ 8 ವರ್ಷದ ಬಾಲಕ ಸಾವು : ತಂದೆಗೆ ಗಂಭೀರ ಗಾಯ
- ರೂಪಾಲಿ ನಾಯ್ಕ್ ನೇತೃತ್ವದಲ್ಲಿ ಕಾರವಾರದಲ್ಲಿ ‘ಹರ್ ಘರ್ ತಿರಂಗಾ’ ಮಹಾ ಅಭಿಯಾನ
- ಲಂಚಕ್ಕೆ ಕೈಚಾಚಿ ಸಿಕ್ಕಿಬಿದ್ದ ಎಸ್ಐ ಮಂಜುನಾಥ್.,.!
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.




