suddibindu
ವಿಜಯಪುರ: ತಂದೆಯ ಸಾವಿನ ನಡುವೆಯೂ ಪುತ್ರನೋರ್ವ ಮತದಾನ ಮಾಡಿರುವ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ.
- “ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವಂತೆ ಸಿಎಂಗೆ ಪತ್ರ ಬರೆದ ಶಾಸಕ
- Bjp/ಬಿಜೆಪಿ ಉತ್ತರಕನ್ನಡ ಜಿಲ್ಲಾ ರೈತಮೋರ್ಚಾ ಅಧ್ಯಕ್ಷರಾಗಿ ಅನಂತಮೂರ್ತಿ ಹೆಗಡೆ ನೇಮಕ
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವಾರ್ಡ್ ಒಂದರ ಬೂತ್ ನಂಬರ 21ರಲ್ಲಿ ಪುತ್ರ ಮಲ್ಲನಗೌಡ ಬಿರಾದಾರ ಮತದಾನ ಮಾಡಿದ್ದಾರೆ. ಬೆಳಗ್ಗೆ ಹೃದಯಾಘಾತದಿಂದ ಚನ್ನಗೌಡಗೌಡ ಬಿರಾದಾರ ಸಾವನ್ನಪ್ಪಿದ್ದಾರೆ.
ಇನ್ನು ತಂದೆಯ ಅಂತ್ಯಕ್ರಿಯೆ ಬಳಿಕ ಪುತ್ರ ಮಲ್ಲನಗೌಡ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ್ದಾನೆ.







