suddibindu.in
ಶಿರಸಿ: ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸಲು ಹೋಗಿದ್ದ ಶಿರಸಿ ಸಿದ್ದಾಪುರ ಶಾಸಕರ ಭೀಮಣ್ಣ ನಾಯ್ಕ ಅವರ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಡೆದಿದೆ.
- ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ
- ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ
- ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ — ಹೆದ್ದಾರಿ ತಡೆದು ಆಕ್ರೋಶ
ಮುಖದ ಭಾಗದಲ್ಲಿ ಜೇನು ದಾಳಿ ಮಾಡಿದ್ದು, ಮುಖದ ಭಾಗದಲ್ಲಿ ಗಾಯವಾಗಿದೆ.ತಕ್ಷಣ ಅವರನ್ನ ಶಿರಸಿ ನಗರದ .ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.







