suddibindu.in
ಶಿರಸಿ: ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಿಸಲು ಹೋಗಿದ್ದ ಶಿರಸಿ ಸಿದ್ದಾಪುರ ಶಾಸಕರ ಭೀಮಣ್ಣ ನಾಯ್ಕ ಅವರ ಮೇಲೆ ಜೇನು ದಾಳಿ ಮಾಡಿರುವ ಘಟನೆ ನಡೆದಿದೆ.
- ಗಂಟೆಗೆ 50 ಕಿ.ಮೀ. ಗಾಳಿ, ಧಾರಾಕಾರ ಮಳೆ; ಉತ್ತರ ಕನ್ನಡಕ್ಕೆ ಎಚ್ಚರಿಕೆ
- ಪ್ರಕೃತಿ ರೌದ್ರಾವತಾರ; ಸರ್ಕಾರಿ ಕಚೇರಿ ಮೇಲೆ ಬೃಹತ್ ಮರ!
- ಭಾರೀ ಗಾಳಿ-ಮಳೆ : ಕಾರಿನ ಮೇಲೆ ಬಿದ್ದ ಮರ, ತಪ್ಪಿದ ಅನಾಹುತ
ಮುಖದ ಭಾಗದಲ್ಲಿ ಜೇನು ದಾಳಿ ಮಾಡಿದ್ದು, ಮುಖದ ಭಾಗದಲ್ಲಿ ಗಾಯವಾಗಿದೆ.ತಕ್ಷಣ ಅವರನ್ನ ಶಿರಸಿ ನಗರದ .ಟಿ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.




