suddibindu.in
ಬೆಂಗಳೂರು: ಮಹಿಳೆಯೋರ್ವಳ ಅಪಹರಣ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು,ಆದರೆ ನಾಳೆ ಬಿಡುಗಡೆ ಭಾಗ್ಯ ಸಿಗಲಿದೆ.
- ಭಾರತೀಯ ನೌಕಾಪಡೆಗೆ ಮತ್ತೊಂದು ಬಲ: ಕಾರವಾರದಲ್ಲಿ ಸಬ್ಮರಿನ್ ಹಂಟರ್ INS ಮಾಲ್ವಾಣ್ ಲೋಕಾರ್ಪಣೆ
- ಕದಂಬ ನೌಕಾನೆಲೆಯಲ್ಲಿ ಇಂದು ಸ್ವದೇಶಿ ಯುದ್ಧನೌಕೆ ‘ಮಾಲ್ವಾಣ್’ ಲೋಕಾರ್ಪಣೆ
- ಸಚಿವ ಸಂಪುಟ ವಿಸ್ತರಣೆ : ಹೈಕಮಾಂಡ್ ಕರೆಗಾಗಿ ಕಾಯುತ್ತಿದ್ದೇವೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಬೆಳಿಗ್ಗೆಯಿಂದ ನಡೆದ ಕಲಾಪದಲ್ಲಿ ಈಗಷ್ಟೇ ಜಾಮೀನು ನೀಡಿ, ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ರೇವಣ್ಣ ಅವರ ಪರವಾಗಿ ಸಿ.ವಿ.ನಾಗೇಶ ಅವರು ವಾದ ಮಂಡಿಸಿದ್ದರು. ಜಾಮೀನು ಸಿಕ್ಕ ನಂತರ ನ್ಯಾಯವಾದಿ ನಾಗೇಶ ಮಾತನಾಡಿ, ಇದು ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಾಗಿತ್ತೆಂದು ಹೇಳಿದರು.




