suddibindu.in
ಬೆಂಗಳೂರು: ಮಹಿಳೆಯೋರ್ವಳ ಅಪಹರಣ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು,ಆದರೆ ನಾಳೆ ಬಿಡುಗಡೆ ಭಾಗ್ಯ ಸಿಗಲಿದೆ.
- ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ದಾರಿಯಲ್ಲೇ ಎದುರಾಯ್ತು ಕರಡಿ; ಕ್ಷಣಾರ್ಧದಲ್ಲಿ ದಾಳಿ!
- ಗುರುಸನ್ನಿಧಿಯಲ್ಲಿ ಭೀಮಣ್ಣ ನಾಯ್ಕ ದಂಪತಿ; ಕ್ಷೇತ್ರದ ಜನರಿಗಾಗಿ ಸಲ್ಲಿಸಿದ ವಿಶೇಷ ಪ್ರಾರ್ಥನೆ
- Dr’ ಮಾದರಿಯಲ್ಲಿ ಶಿಕ್ಷಕರಿಗೂ ‘Tr’ ! ಸರ್ಕಾರದ ಹೊಸ ಆದೇಶದಲ್ಲಿ ಏನಿದೆ?
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಬೆಳಿಗ್ಗೆಯಿಂದ ನಡೆದ ಕಲಾಪದಲ್ಲಿ ಈಗಷ್ಟೇ ಜಾಮೀನು ನೀಡಿ, ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ರೇವಣ್ಣ ಅವರ ಪರವಾಗಿ ಸಿ.ವಿ.ನಾಗೇಶ ಅವರು ವಾದ ಮಂಡಿಸಿದ್ದರು. ಜಾಮೀನು ಸಿಕ್ಕ ನಂತರ ನ್ಯಾಯವಾದಿ ನಾಗೇಶ ಮಾತನಾಡಿ, ಇದು ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಾಗಿತ್ತೆಂದು ಹೇಳಿದರು.




