suddibindu.in
ಬೆಂಗಳೂರು: ಮಹಿಳೆಯೋರ್ವಳ ಅಪಹರಣ ಮಾಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕಿದ್ದು,ಆದರೆ ನಾಳೆ ಬಿಡುಗಡೆ ಭಾಗ್ಯ ಸಿಗಲಿದೆ.
- Accident News/ಭೀಕರ ರಸ್ತೆ ಅಪಘಾತ, ಸ್ಥಳದಲ್ಲೆ ಓರ್ವ ಸಾವು
- Bhatkal Crime News/ ಭಟ್ಕಳದಲ್ಲಿ ಕಾಡುಪ್ರಾಣಿ ಹತ್ಯೆ ಶಂಕೆ: 21 ಕೆಜಿ ಮಾಂಸ, ಜಿಂಕೆ ಕೊಬ್ಬು, ಎರಡು ಏರ್ಗನ್ ವಶಕ್ಕೆ
- Big Breaking /ಸುಂಕಸಾಳ ಬಳಿ ಸರಣಿ ಅಪಘಾತ : ಹಲವರಿಗೆ ಗಂಭೀರ ಗಾಯ
ಜನಪ್ರತಿನಿಧಿ ನ್ಯಾಯಾಲಯದಲ್ಲಿ ಬೆಳಿಗ್ಗೆಯಿಂದ ನಡೆದ ಕಲಾಪದಲ್ಲಿ ಈಗಷ್ಟೇ ಜಾಮೀನು ನೀಡಿ, ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರು ಆದೇಶ ನೀಡಿದ್ದಾರೆ. ರೇವಣ್ಣ ಅವರ ಪರವಾಗಿ ಸಿ.ವಿ.ನಾಗೇಶ ಅವರು ವಾದ ಮಂಡಿಸಿದ್ದರು. ಜಾಮೀನು ಸಿಕ್ಕ ನಂತರ ನ್ಯಾಯವಾದಿ ನಾಗೇಶ ಮಾತನಾಡಿ, ಇದು ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಾಗಿತ್ತೆಂದು ಹೇಳಿದರು.





