suddibindu.in
sirsi: ಶಿರಸಿ : ಕ್ರಿಕೇಟ್ ಆಡುತ್ತಿದ್ದ ವೇಳೆ ಯುವಕನೋರ್ವನಿಗೆ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದೆ.
- ಹೆದ್ದಾರಿ ದಾಟುತ್ತಿದ್ದ ಪ್ರೇಮಕ್ಕನಿಗೆ ಅಪಘಾತ : ಕಾಲಿಗೆ ಗಂಭೀರ ಗಾಯ
- ಅಂಕೋಲಾ ಪುರಸಭೆಯಲ್ಲಿ ಕರ್ತವ್ಯ ಲೋಪ ಅಧಿಕಾರ ದುರುಪಯೋಗಪಡಿಸಿದ ಅಧ್ಯಕ್ಷರು ಮತ್ತು ಅದಕ್ಕೆ ಸಹಕರಿಸಿದ ಸದಸ್ಯರ ಮೇಲೆ ಮಾನ್ಯ ಲೋಕಾಯುಕ್ತರಲ್ಲಿ ದೂರು: ಮಂಜುನಾಥ ನಾಯ್ಕ
- ಚಿನ್ನದ ಬೆಲೆ ಇಳಿಕೆ – ಬಂಗಾರ ಖರೀದಿದಾರರಿಗೆ ಸಂಭ್ರಮ
ಸಾಜೀದ್ ಅಸ್ಪಾಖಲಿ ಶೇಖ್ (16) ಮೃತಪಟ್ಟ ಯುವಕನಾಗಿದ್ದಾನೆ. ಯುವಕ ತನ್ನ ಸ್ನೇಹಿತರೊಂದಿದೆ ಬನವಾಸಿಯ ಕದಂಬ ಕ್ರೀಡಾಂಗಣದಲ್ಲಿ ಕ್ರೀಕೇಟ್ ಆಡುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದಾನೆ.
ಸಂಜೆಯಿಂದ ಶುರುವಾದ ಜಿಟಿ ಜಿಟಿ ಮಳೆ ಉಂಟಾಗಿತ್ತು ಇದರೊಂದಿದೆ ಸಿಡಿಲು ಮಿಂಚು ಉಂಟಾಗಿದೆ.ಸಿಡಿಲಿಗೆ ಗಾಯಗೊಂಡ ವಿದ್ಯಾರ್ಥಿಯನ್ನ ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿಸಲಾಗಿತ್ತಾದರೂ ಮಾರ್ಗ ಮಧ್ಯ ಯುವಕ ಸಾವನ್ನಪ್ಪಿದ್ದಾನೆ
ತಹಶಿಲ್ದಾರ ಪಿರ್ಜಾದೆ ಮತ್ತು ಕಂದಾಯ ಅಧಿಕಾರಿ ಮಂಜುಳಾ ನಾಯ್ಕ ಸ್ಥಳಕ್ಕ ಭೇಟಿ ನೀಡಿದ್ದಾರೆ.