suddibindu.in
ಕಾರವಾರ : ಕುಡಿದ ನಶೆಯಲ್ಲಿ ಸಮುದ್ರದಲ್ಲಿ ಈಜಲು ಹೋಗಿ ಮುಳುಗಡೆಯಗುತ್ತಿದ್ದ ಇಬ್ಬರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ್ ಕಡಲತೀರದಲ್ಲಿ ನಡೆದಿದೆ.
- ಕಾಸರಗೋಡು ಬಳಿ ಪ್ಲೈವುಡ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – ಓರ್ವ ಕಾರ್ಮಿಕ ಸಾವು, ಹಲವರಿಗೆ ಗಾಯ
- ಕರ್ನಾಟಕದಲ್ಲಿ ಬಿಜೆಪಿ ಹೊಸ ರಾಜಕೀಯ ಸಮೀಕರಣ: ಕುಮಾರಸ್ವಾಮಿ ಸುಪ್ರಿಂ
- ಹಳಿಯಾಳದಲ್ಲಿ ಕಬ್ಬು ಬೆಳೆಗಾರರ ಬೃಹತ್ ಪ್ರತಿಭಟನೆ — ಹೆದ್ದಾರಿ ತಡೆದು ಆಕ್ರೋಶ
ಉತ್ತರಪ್ರದೇಶದ ಮೂಲದ ಸಿಖಂದರ್ ಹಾಗೂ ಸುಧೀರ್ ಕುಮಾರ ಎಂಬುವವರನ್ನ ರಕ್ಷಣೆ ಮಾಡಲಾಗಿದೆ.ಇಬ್ಬರೂ ಸಿರ್ಬಡ್ ನೌಕಾನೆಲೆಯಲ್ಲಿ ಕಾರ್ಮಿಕರಾಗಿದ್ದರು. ಇವರಿಬ್ಬರೂ ಕುಡಿದ ನಶೆಯಲ್ಲಿ ಸಮುದ್ರಕ್ಕೆ ಇಳಿದ್ದರು.
ಈ ವೇಳೆ ಇವರು ಸಮುದ್ರದಲ್ಲಿ ಮುಳುಗಡೆ ಆಗುತ್ತಿರುವುದನ್ನ ಗಮಸಿದಿ ಲೈಪ್ ಗಾರ್ಡ್ ಸಿಬ್ಬಂದಿಗಳು ಹಾಗೂ ಸ್ಥಳೀಯ ಮೀನುಗಾರರು ಇಬ್ಬರನ್ನ ರಕ್ಷಣೆ ಮಾಡಿದ್ದು, ಕಾರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ







