suddibindu.in
ಹುಬ್ಬಳ್ಳಿ: ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ನವನಗರದಲ್ಲಿ ನಡೆದಿದೆ..
ಮಹೇಶ ಹೆಸರೂರ ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
- ಕುಡಿದ ಮತ್ತಿನಲ್ಲಿ ಜಗಳ :ಸ್ನೇಹಿತರಿಂದಲೇ ಶ್ರೀನಿವಾಸ ಕೊಲೆ!
- ದಿಕ್ಕು ತಪ್ಪಿದ ರಾಜ್ಯ ಬಿಜೆಪಿಗೆ (BJP) ಸಂಘ ಪರಿವಾರದ ಹೊಸ ಪ್ಲ್ಯಾನ್?
- ಸುಚಿತ್ರ ಸೌಂದರ್ಯಕ್ಕೆ ಸೋತ ಜ್ಯೋತಿಷಿ..? ಮೊದಲ ಭೇಟಿಯಲ್ಲೇ 35 ಸಾವಿರ ಸುರಿದ ಕಮಲಾಕರ ಭಟ್..!
ಎಪಿಎಂಸಿ ಠಾಣೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.





