suddibindu.in
Kumta : ಕುಮಟಾ :ಮಿಕ್ಸಿಯಲ್ಲಿ ಮಸಾಲೆ ರುಬ್ಬುಲು ಹೋದವರಿಗೆ ಕಾಳಿಂಗ ಸರ್ಪ ಬಿಡದೆ ಮಸಲೆ ರುಬ್ಬಲು ಹೋದವರೆ ಕಾಳಿಂಗ ಸರ್ಪವನ್ನ ಕಂಡು ಮನೆಯಿಂದ ಓಡಿ ಹೋದ ಘಟನೆ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಲವಳ್ಳಿಯಲ್ಲಿ ನಡೆದಿದೆ.
ಕುಮಟಾ ತಾಲೂಕಿನ ಯಲವಳ್ಳಿಯ ಗಣೇಶ್ ಭಟ್ಟ ಅವರ ಮನೆಯ ಅಡುಗೆ ಕೋಣೆಯಲ್ಲಿ ಮಿಕ್ಸರ್ ಮೇಲೆ ಸುರುಳಿ ಸುತ್ತಿ ಮಲಗಿರುವುದು ಕಂಡು ಬಂದಿದೆ. ಚಹ ಮಾಡಲೆಂದು ಅಡುಗೆ ಕೋಣೆ ಬಂದಾಗ ಕಪ್ಪಗಾಗಿರುವ ನೀಳವಾದ ದೇಹವನ್ನು ಕಂಡು ಕೇರೆ ಹಾವೆಂದು ತಿಳಿದು ತುಂಬಾ ಸಮೀಪದಿಂದ ಮನೆಯ ಹೋರಗೆ ಓಡಿಸಲು ಪ್ರಯತ್ನಿಸಿದಾಗ ಹಾವು ಹೆಡೆ ಬಿಚ್ಚಿದೆ.
ಇದನ್ನೂ ಓದಿ
- Breaking/BEO ಭೇಟಿ ಬಳಿಕ 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ
- ಪೊಲೀಸ್ ಸ್ಟೇಷನ್ಲ್ಲಿ ಡೀಲ್, ಮೈದಾನದಲ್ಲಿ ಟ್ರ್ಯಾಪ್ : ಅಗ್ರಹಾರ ಠಾಣಾ ಇನ್ಸ್ಪೆಕ್ಟರ್ ಬಂಧನ
- ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ : ಚೆನೈನಲ್ಲಿ ಚಿರಾಗ್ಗೆ ಬಂಧಿಸಿದ ಪೊಲೀಸರು
10ಅಡಿಯ ಕಾಳಿಂಗ ಸರ್ಪವನ್ನ ಉರಗ ತಜ್ಞರಾದ ಪವನ್ ನಾಯ್ಕ ಆ ಕಾಳಿಂಗ ಸರ್ಪವನ್ನ ಹಿಡಿದು ಸಮೀಪದ ಅರಣ್ಯಕ್ಕೆ ಬಿಡಲಾಗಿದೆ.ಇದರ ಸಂಪೂರ್ಣ ಕಾರ್ಯಾಚರಣೆಯನ್ನು ಹೆಸರಾಂತ ಗೋಪಿ ಜೊಲಿ ಜಾಲಿಯವರು ತಮ್ಮ ಕೆಮರಾದಲ್ಲಿ ಸೆರೆಹಿಡಿದಿದ್ದಾರೆ
.






