suddibindu.in
ಭಟ್ಕಳ : ವ್ಯಕ್ತಿ ಓರ್ವ ಕುಡಿದ ಮತ್ತಿಲ್ಲ ರೈಲ್ವೆ ಪ್ಲಾಟ್ ಫಾರ್ಮ್ ಬಳಿ ಕುಳಿತು ಹುಚ್ಚಾಟ ಮೆರೆಯುತ್ತಿದ್ದ ವ್ಯಕ್ತಿ ಓರ್ವನಿಗೆ ರೈಲ್ವೆ ತಗುಲಿ ಆತನ ಕೈ ಕಟ್ ಆಗಿರುವ ಘಟನೆ ಭಟ್ಕಳ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ದೇವಿದಾಸ್ ಮೊಗೇರ ಎಂಬಾತ ಭಟ್ಕಳ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿ ಅಡ್ಡಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ರೈಲೆ ತಲಿಸುವಾಗಲು ಪ್ಲಾಟ್ಫಾರ್ಮ್ ಬಳಿ ತೂರಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮುರುಡೇಶ್ವರದಿಂದ ಬೆಂಗಳೂರಿಗೆ ಚಲಿಸುವ ರೈಲು ಭಟ್ಕಳದ ಪ್ಲಾಟ್ ಫಾರ್ಮ್ ಮೇಲೆ ನಿಂತಿದ್ದ ದೇವುದಾಸ್ ಎಂಬಾತನಿಗೆ ತಗುಲಿದೆ.
ಇದನ್ನೂ ಓದಿ
- ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಬಳಿ ಪೆನ್ಡ್ರೈವ್, ಮೊಬೈಲ್ ಪತ್ತೆ!
- ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗಕ್ಕೆ ಅಧಿಸೂಚನೆ: ರೂಪಾಲಿ ನಾಯ್ಕ ಸ್ವಾಗತ
- ಬರ್ಗಿ ಬಳಿ ರಸ್ತೆ ಅಪಘಾತ : ಕುಮಟಾ ಮೂಲದ ಮಹಿಳೆ ಸಾವು
ಪರಿಣಾಮ ಈತ ರೈಲ್ವೆ ಕೆಳಬಾಗದಲ್ಲಿ ಸಿಲುಕಿ ಕೊಂಡಿದ್ದಾನೆ.ಇದರಿಂದಾಗಿ ಆತನ ಕೈ ಕಟ್ ಆಗಿದ್ದು, ಆತನ ದೇಹ ಹಾಗೂ ಕೈ ಒಂದೊಂದು ಕಡೆ ಛೀಧ್ರವಾಗಿ ಬಿದಿದ್ಧೆ. ಆತನಿಗೆ ಭಟ್ಕಳ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.




